ಬ್ರೇಕಿಂಗ್ ನ್ಯೂಸ್
04-01-24 10:42 pm Mangalore Correspondent ಕರಾವಳಿ
ಮಂಗಳೂರು, ಜ.4: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆರು ಮಂದಿಯನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಬಂಟ್ವಾಳದಲ್ಲಿ ವಕೀಲ ಮತ್ತು ನೋಟರಿಯಾಗಿರುವ ಸುರೇಶ್ ಕುಮಾರ್ ನಾವೂರು, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಶೆಟ್ಟಿ, ಕುಂದಾಪುರ ತಾಲೂಕಿನ ತಳ್ಳೂರು ನಿವಾಸಿ ಮಜೂಡಿತ್ ಮಂಡೋನಿಕ, ರಘುರಾಜ್ ಕದ್ರಿ ಕಂಬಳ, ಉಳ್ಳಾಲ ಕೊಣಾಜೆ ನಿವಾಸಿ ಅಚ್ಚುತ ಗಟ್ಟಿ, ಸುಳ್ಯ ಗಾಂಧಿನಗರ ನಿವಾಸಿ ಸವಾದ್ ಸುಳ್ಯ ನೇಮಕಗೊಂಡವರು. ಈ ಪೈಕಿ ಸವಾದ್ ಸುಳ್ಯ ಎನ್ಎಸ್ ಯುಐ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರಕಾರ ಈ ನೇಮಕಾತಿಯಲ್ಲಿ ಜಾತಿ ಪ್ರಾತಿನಿಧ್ಯಕ್ಕೆ ಒತ್ತು ನೀಡಿದೆ.
ಈಗಾಗಲೇ ಮೈಸೂರು ಮೂಲದ ಇಬ್ಬರನ್ನು ರಾಜ್ಯಪಾಲರು ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದ್ದರು. ರಾಜ್ಯ ಸರಕಾರದ ಕಡೆಯಿಂದ ಮತ್ತು ರಾಜ್ಯಪಾಲರ ಕಡೆಯಿಂದ ಪ್ರತ್ಯೇಕ ನಾಮ ನಿರ್ದೇಶನಕ್ಕೆ ಅವಕಾಶ ಇದೆ. ಸಾಮಾನ್ಯವಾಗಿ ಈ ಎರಡೂ ವಿಭಾಗಕ್ಕೆ ರಾಜ್ಯ ಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿರುವ ಮಂದಿಯೇ ಆಯ್ಕೆಯಾಗುತ್ತಾರೆ. ಮೈಸೂರು ಮೂಲದವರು ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯಪಾಲರ ಮೂಲಕ ತಮ್ಮ ಹೆಸರನ್ನು ನೇಮಕ ಆಗುವಂತೆ ನೋಡಿಕೊಂಡಿದ್ದರು.
Mangalore Univercity Syndicate Member Appointment of six, emphasis on caste representation. The state government has issued an order nominating six people from Dakshina Kannada and Udupi district to the Syndicate Authority of Mangalore University.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm