ಬ್ರೇಕಿಂಗ್ ನ್ಯೂಸ್
04-01-24 10:42 pm Mangalore Correspondent ಕರಾವಳಿ
ಮಂಗಳೂರು, ಜ.4: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆರು ಮಂದಿಯನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಬಂಟ್ವಾಳದಲ್ಲಿ ವಕೀಲ ಮತ್ತು ನೋಟರಿಯಾಗಿರುವ ಸುರೇಶ್ ಕುಮಾರ್ ನಾವೂರು, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಶೆಟ್ಟಿ, ಕುಂದಾಪುರ ತಾಲೂಕಿನ ತಳ್ಳೂರು ನಿವಾಸಿ ಮಜೂಡಿತ್ ಮಂಡೋನಿಕ, ರಘುರಾಜ್ ಕದ್ರಿ ಕಂಬಳ, ಉಳ್ಳಾಲ ಕೊಣಾಜೆ ನಿವಾಸಿ ಅಚ್ಚುತ ಗಟ್ಟಿ, ಸುಳ್ಯ ಗಾಂಧಿನಗರ ನಿವಾಸಿ ಸವಾದ್ ಸುಳ್ಯ ನೇಮಕಗೊಂಡವರು. ಈ ಪೈಕಿ ಸವಾದ್ ಸುಳ್ಯ ಎನ್ಎಸ್ ಯುಐ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರಕಾರ ಈ ನೇಮಕಾತಿಯಲ್ಲಿ ಜಾತಿ ಪ್ರಾತಿನಿಧ್ಯಕ್ಕೆ ಒತ್ತು ನೀಡಿದೆ.
ಈಗಾಗಲೇ ಮೈಸೂರು ಮೂಲದ ಇಬ್ಬರನ್ನು ರಾಜ್ಯಪಾಲರು ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದ್ದರು. ರಾಜ್ಯ ಸರಕಾರದ ಕಡೆಯಿಂದ ಮತ್ತು ರಾಜ್ಯಪಾಲರ ಕಡೆಯಿಂದ ಪ್ರತ್ಯೇಕ ನಾಮ ನಿರ್ದೇಶನಕ್ಕೆ ಅವಕಾಶ ಇದೆ. ಸಾಮಾನ್ಯವಾಗಿ ಈ ಎರಡೂ ವಿಭಾಗಕ್ಕೆ ರಾಜ್ಯ ಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿರುವ ಮಂದಿಯೇ ಆಯ್ಕೆಯಾಗುತ್ತಾರೆ. ಮೈಸೂರು ಮೂಲದವರು ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯಪಾಲರ ಮೂಲಕ ತಮ್ಮ ಹೆಸರನ್ನು ನೇಮಕ ಆಗುವಂತೆ ನೋಡಿಕೊಂಡಿದ್ದರು.
Mangalore Univercity Syndicate Member Appointment of six, emphasis on caste representation. The state government has issued an order nominating six people from Dakshina Kannada and Udupi district to the Syndicate Authority of Mangalore University.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm