ಬ್ರೇಕಿಂಗ್ ನ್ಯೂಸ್
04-01-24 10:42 pm Mangalore Correspondent ಕರಾವಳಿ
ಮಂಗಳೂರು, ಜ.4: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆರು ಮಂದಿಯನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಬಂಟ್ವಾಳದಲ್ಲಿ ವಕೀಲ ಮತ್ತು ನೋಟರಿಯಾಗಿರುವ ಸುರೇಶ್ ಕುಮಾರ್ ನಾವೂರು, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಶೆಟ್ಟಿ, ಕುಂದಾಪುರ ತಾಲೂಕಿನ ತಳ್ಳೂರು ನಿವಾಸಿ ಮಜೂಡಿತ್ ಮಂಡೋನಿಕ, ರಘುರಾಜ್ ಕದ್ರಿ ಕಂಬಳ, ಉಳ್ಳಾಲ ಕೊಣಾಜೆ ನಿವಾಸಿ ಅಚ್ಚುತ ಗಟ್ಟಿ, ಸುಳ್ಯ ಗಾಂಧಿನಗರ ನಿವಾಸಿ ಸವಾದ್ ಸುಳ್ಯ ನೇಮಕಗೊಂಡವರು. ಈ ಪೈಕಿ ಸವಾದ್ ಸುಳ್ಯ ಎನ್ಎಸ್ ಯುಐ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರಕಾರ ಈ ನೇಮಕಾತಿಯಲ್ಲಿ ಜಾತಿ ಪ್ರಾತಿನಿಧ್ಯಕ್ಕೆ ಒತ್ತು ನೀಡಿದೆ.
ಈಗಾಗಲೇ ಮೈಸೂರು ಮೂಲದ ಇಬ್ಬರನ್ನು ರಾಜ್ಯಪಾಲರು ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದ್ದರು. ರಾಜ್ಯ ಸರಕಾರದ ಕಡೆಯಿಂದ ಮತ್ತು ರಾಜ್ಯಪಾಲರ ಕಡೆಯಿಂದ ಪ್ರತ್ಯೇಕ ನಾಮ ನಿರ್ದೇಶನಕ್ಕೆ ಅವಕಾಶ ಇದೆ. ಸಾಮಾನ್ಯವಾಗಿ ಈ ಎರಡೂ ವಿಭಾಗಕ್ಕೆ ರಾಜ್ಯ ಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿರುವ ಮಂದಿಯೇ ಆಯ್ಕೆಯಾಗುತ್ತಾರೆ. ಮೈಸೂರು ಮೂಲದವರು ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯಪಾಲರ ಮೂಲಕ ತಮ್ಮ ಹೆಸರನ್ನು ನೇಮಕ ಆಗುವಂತೆ ನೋಡಿಕೊಂಡಿದ್ದರು.
Mangalore Univercity Syndicate Member Appointment of six, emphasis on caste representation. The state government has issued an order nominating six people from Dakshina Kannada and Udupi district to the Syndicate Authority of Mangalore University.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm