ಬ್ರೇಕಿಂಗ್ ನ್ಯೂಸ್
04-01-24 10:42 pm Mangalore Correspondent ಕರಾವಳಿ
ಮಂಗಳೂರು, ಜ.4: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆರು ಮಂದಿಯನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಬಂಟ್ವಾಳದಲ್ಲಿ ವಕೀಲ ಮತ್ತು ನೋಟರಿಯಾಗಿರುವ ಸುರೇಶ್ ಕುಮಾರ್ ನಾವೂರು, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಶೆಟ್ಟಿ, ಕುಂದಾಪುರ ತಾಲೂಕಿನ ತಳ್ಳೂರು ನಿವಾಸಿ ಮಜೂಡಿತ್ ಮಂಡೋನಿಕ, ರಘುರಾಜ್ ಕದ್ರಿ ಕಂಬಳ, ಉಳ್ಳಾಲ ಕೊಣಾಜೆ ನಿವಾಸಿ ಅಚ್ಚುತ ಗಟ್ಟಿ, ಸುಳ್ಯ ಗಾಂಧಿನಗರ ನಿವಾಸಿ ಸವಾದ್ ಸುಳ್ಯ ನೇಮಕಗೊಂಡವರು. ಈ ಪೈಕಿ ಸವಾದ್ ಸುಳ್ಯ ಎನ್ಎಸ್ ಯುಐ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರಕಾರ ಈ ನೇಮಕಾತಿಯಲ್ಲಿ ಜಾತಿ ಪ್ರಾತಿನಿಧ್ಯಕ್ಕೆ ಒತ್ತು ನೀಡಿದೆ.
ಈಗಾಗಲೇ ಮೈಸೂರು ಮೂಲದ ಇಬ್ಬರನ್ನು ರಾಜ್ಯಪಾಲರು ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದ್ದರು. ರಾಜ್ಯ ಸರಕಾರದ ಕಡೆಯಿಂದ ಮತ್ತು ರಾಜ್ಯಪಾಲರ ಕಡೆಯಿಂದ ಪ್ರತ್ಯೇಕ ನಾಮ ನಿರ್ದೇಶನಕ್ಕೆ ಅವಕಾಶ ಇದೆ. ಸಾಮಾನ್ಯವಾಗಿ ಈ ಎರಡೂ ವಿಭಾಗಕ್ಕೆ ರಾಜ್ಯ ಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿರುವ ಮಂದಿಯೇ ಆಯ್ಕೆಯಾಗುತ್ತಾರೆ. ಮೈಸೂರು ಮೂಲದವರು ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯಪಾಲರ ಮೂಲಕ ತಮ್ಮ ಹೆಸರನ್ನು ನೇಮಕ ಆಗುವಂತೆ ನೋಡಿಕೊಂಡಿದ್ದರು.
Mangalore Univercity Syndicate Member Appointment of six, emphasis on caste representation. The state government has issued an order nominating six people from Dakshina Kannada and Udupi district to the Syndicate Authority of Mangalore University.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
23-09-25 08:29 pm
HK News Desk
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am