ಬ್ರೇಕಿಂಗ್ ನ್ಯೂಸ್
04-01-24 10:42 pm Mangalore Correspondent ಕರಾವಳಿ
ಮಂಗಳೂರು, ಜ.4: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ರಾಜ್ಯ ಸರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆರು ಮಂದಿಯನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಬಂಟ್ವಾಳದಲ್ಲಿ ವಕೀಲ ಮತ್ತು ನೋಟರಿಯಾಗಿರುವ ಸುರೇಶ್ ಕುಮಾರ್ ನಾವೂರು, ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ನಿತಿನ್ ಶೆಟ್ಟಿ, ಕುಂದಾಪುರ ತಾಲೂಕಿನ ತಳ್ಳೂರು ನಿವಾಸಿ ಮಜೂಡಿತ್ ಮಂಡೋನಿಕ, ರಘುರಾಜ್ ಕದ್ರಿ ಕಂಬಳ, ಉಳ್ಳಾಲ ಕೊಣಾಜೆ ನಿವಾಸಿ ಅಚ್ಚುತ ಗಟ್ಟಿ, ಸುಳ್ಯ ಗಾಂಧಿನಗರ ನಿವಾಸಿ ಸವಾದ್ ಸುಳ್ಯ ನೇಮಕಗೊಂಡವರು. ಈ ಪೈಕಿ ಸವಾದ್ ಸುಳ್ಯ ಎನ್ಎಸ್ ಯುಐ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ವಿದ್ಯಾರ್ಥಿ ಸಂಘಟನೆಯಲ್ಲಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರಕಾರ ಈ ನೇಮಕಾತಿಯಲ್ಲಿ ಜಾತಿ ಪ್ರಾತಿನಿಧ್ಯಕ್ಕೆ ಒತ್ತು ನೀಡಿದೆ.
ಈಗಾಗಲೇ ಮೈಸೂರು ಮೂಲದ ಇಬ್ಬರನ್ನು ರಾಜ್ಯಪಾಲರು ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿದ್ದರು. ರಾಜ್ಯ ಸರಕಾರದ ಕಡೆಯಿಂದ ಮತ್ತು ರಾಜ್ಯಪಾಲರ ಕಡೆಯಿಂದ ಪ್ರತ್ಯೇಕ ನಾಮ ನಿರ್ದೇಶನಕ್ಕೆ ಅವಕಾಶ ಇದೆ. ಸಾಮಾನ್ಯವಾಗಿ ಈ ಎರಡೂ ವಿಭಾಗಕ್ಕೆ ರಾಜ್ಯ ಸರ್ಕಾರದಲ್ಲಿ ಆಡಳಿತ ಪಕ್ಷದಲ್ಲಿರುವ ಮಂದಿಯೇ ಆಯ್ಕೆಯಾಗುತ್ತಾರೆ. ಮೈಸೂರು ಮೂಲದವರು ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯಪಾಲರ ಮೂಲಕ ತಮ್ಮ ಹೆಸರನ್ನು ನೇಮಕ ಆಗುವಂತೆ ನೋಡಿಕೊಂಡಿದ್ದರು.
Mangalore Univercity Syndicate Member Appointment of six, emphasis on caste representation. The state government has issued an order nominating six people from Dakshina Kannada and Udupi district to the Syndicate Authority of Mangalore University.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm