ಬ್ರೇಕಿಂಗ್ ನ್ಯೂಸ್
07-01-24 12:25 pm Mangalore Correspondent ಕರಾವಳಿ
ಮೂಡುಬಿದಿರೆ, ಜ 07: ಕಲ್ಲಮುಂಡ್ಕೂರು ಗ್ರಾ.ಪಂ. ಸಿಬಂದಿ ಚಂದ್ರಹಾಸ (29) ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರು ಕಲ್ಲಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ| ದಾದು ಅವರ ಪುತ್ರ. ಮನೆಯಿಂದ ನೂರು ಮೀಟರ್ ದೂರದಲ್ಲಿ ಕುಸಿದು ಬಿದ್ದ ಚಂದ್ರಹಾಸ ಅವರನ್ನು ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.
ಕಳೆದ 10 ವರ್ಷಗಳಿಂದ ಪಂಚಾ ಯತ್ನಲ್ಲಿ ಸಿಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ಯುತ್ತಮ ಕ್ರಿಕೆಟ್ ಆಟಗಾರರಾಗಿದ್ದ ಚಂದ್ರಹಾಸ್ ಅವರು ಸ್ಥಳೀಯ ಕೆಎಫ್ಸಿ ತಂಡದ ಸದಸ್ಯರಾಗಿದ್ದರು. ಅಲ್ಲದೆ ಉತ್ತಮ ಚಿತ್ರಕಲಾವಿದರೂ ಆಗಿದ್ದರು.
29 year old Kallamundkur Panchyath Member dies of heart attack waking to office at Moodabidri in Mangalore. The deceased has been identifed as Chandras.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm