ಬ್ರೇಕಿಂಗ್ ನ್ಯೂಸ್
07-01-24 12:25 pm Mangalore Correspondent ಕರಾವಳಿ
ಮೂಡುಬಿದಿರೆ, ಜ 07: ಕಲ್ಲಮುಂಡ್ಕೂರು ಗ್ರಾ.ಪಂ. ಸಿಬಂದಿ ಚಂದ್ರಹಾಸ (29) ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರು ಕಲ್ಲಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ| ದಾದು ಅವರ ಪುತ್ರ. ಮನೆಯಿಂದ ನೂರು ಮೀಟರ್ ದೂರದಲ್ಲಿ ಕುಸಿದು ಬಿದ್ದ ಚಂದ್ರಹಾಸ ಅವರನ್ನು ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.
ಕಳೆದ 10 ವರ್ಷಗಳಿಂದ ಪಂಚಾ ಯತ್ನಲ್ಲಿ ಸಿಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ಯುತ್ತಮ ಕ್ರಿಕೆಟ್ ಆಟಗಾರರಾಗಿದ್ದ ಚಂದ್ರಹಾಸ್ ಅವರು ಸ್ಥಳೀಯ ಕೆಎಫ್ಸಿ ತಂಡದ ಸದಸ್ಯರಾಗಿದ್ದರು. ಅಲ್ಲದೆ ಉತ್ತಮ ಚಿತ್ರಕಲಾವಿದರೂ ಆಗಿದ್ದರು.
29 year old Kallamundkur Panchyath Member dies of heart attack waking to office at Moodabidri in Mangalore. The deceased has been identifed as Chandras.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm