ಬ್ರೇಕಿಂಗ್ ನ್ಯೂಸ್
07-01-24 11:15 pm Mangalore Correspondent ಕರಾವಳಿ
ಮಂಗಳೂರು, ಜ.8: ರೋಮನ್ ಮತ್ತು ಕ್ಯಾಥರೀನ್ ಲೋಬೋ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಜನವರಿ 4ರಂದು ಬ್ರೈಲ್ ಲಿಪಿ ಜನಕ ಲೂಯಿ ಬ್ರೈಲ್ ಅವರ ಜನ್ಮದಿನದಂದು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.
ಸೇವಾ ಭಾರತಿ ಟ್ರಸ್ಟಿಗಳು ಮತ್ತು ರೋಮನ್ ಮತ್ತು ಕ್ಯಾಥರೀನ್ ಲೋಬೋ ಚ್ಯಾರಿಟಿ ಹೋಂ ಭಾಗವಹಿಸಿದ್ದರು. ರನ್ನರ್ಸ್ ಕ್ಲಬ್ ಮಂಗಳೂರಿನ ಅಧ್ಯಕ್ಷೆ ಕುಮಾರಿ ಅಮಿತಾ ಡಿಸೋಜ ಮುಖ್ಯ ಅತಿಥಿಗಳಾಗಿ ಹಾಗೂ ಮಿಡ್ ಟೌನ್ ರೋಟರಿ ಕ್ಲಬ್ ಮಂಗಳೂರಿನ ಅಧ್ಯಕ್ಷ ಪ್ರದೀಪ್ ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಗಾಯತ್ರಿ ನೆರವೇರಿಸಿದರು. ಶ್ರೀಮತಿ ದಿವ್ಯ ಭಟ್ ಸ್ವಾಗತಿಸಿದರು.
ಕುಮಾರಿ ರೇಣುಕಾ ದೇವಿ ಅವರು ಶಾಲೆಯ ವಾರ್ಷಿಕ ವರದಿ ಓದಿದರು. ರಘುರಾಮ್ ಅವರು ವಂದಿಸಿದರು. ನಂತರ ಶಾಲೆಯ ಮಕ್ಕಳಿಂದ ಸಾಸ್ಕೃತಿಕ ಕಾರ್ಯಕ್ರಮಗಳಾದ ಮಹಿಷಾಸುರ ಮರ್ದಿನಿ ನಾಟಕ, ನೃತ್ಯ, ಹಾಡಿನ ಮೂಲಕ ಎಲ್ಲರನ್ನೂ ರಂಜಿಸಲಾಯಿತು.
Roman And Catherine Lobo School For Blind celebrate anniversary in Mangalore.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm