ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm