ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm