ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm