ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm