ಬ್ರೇಕಿಂಗ್ ನ್ಯೂಸ್
09-01-24 12:16 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.9: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದ್ರೆ ದೇಶದ ಸ್ಥಿತಿ ಹೇಗಿರುತ್ತೆ ಯೋಚಿಸಬೇಕಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿರುವ ಭಾಷಣ ವೈರಲ್ ಆಗಿದೆ.
ಬೆಳ್ತಂಗಡಿ ತಾಲೂಕಿನ ಪೆರಾಡಿ ಎಂಬಲ್ಲಿ ನಡೆದ ಅಯ್ಯಪ್ಪ ದೀಪೋತ್ಸವದಲ್ಲಿ ತುಳುವಿನಲ್ಲಿ ಭಾಷಣ ಮಾಡಿದ ಶಾಸಕ ಪೂಂಜಾ, ಹಿಂದು - ಮುಸ್ಲಿಮರ ಮಧ್ಯೆ ಕಂದಕ ಸೃಷ್ಟಿಸುವ ಯತ್ನ ಮಾಡಿದ್ದಾರೆ.
ಮುಸ್ಲಿಮರು ಈಗ ಕಡಿಮೆ ಜನಸಂಖ್ಯೆ ಇದ್ದಿರಬಹುದು. ಅವರದು 20 ಕೋಟಿ, ನಾವು 80 ಕೋಟಿ ಎಂದು ಹೇಳಬಹುದು. ಸದ್ಯಕ್ಕೆ ನಾವು ಜಾಸ್ತಿ ಇದ್ದೇವೆ ಏನಾಗಲ್ಲ ಅನ್ನುವ ಭಾವನೆ ನಮ್ಮಲ್ಲಿದೆ. ಆದ್ರೆ ಮುಸ್ಲಿಮರು ನಾಲ್ಕು, ನಾಲ್ಕು ಮಕ್ಕಳನ್ನು ಮಾಡುತ್ತಾರೆ. ನಮಗೆ ಒಂದೊಂದೇ ಮಕ್ಕಳು ಇರೋದು. ಹಿಂದುಗಳೆಲ್ಲ ಮನೆಯಲ್ಲಿ ಕುಳಿತು ಯೋಚನೆ ಮಾಡಬೇಕು.
20 ಕೋಟಿ ಜನರಿಗೆ ನಾಲ್ಕು ನಾಲ್ಕು ಮಕ್ಕಳು ಆದ್ರೆ 20 ವರ್ಷದಲ್ಲಿ ಎಷ್ಟಾಗುತ್ತೆ ಲೆಕ್ಕ ಹಾಕಿ. ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಭವಿಷ್ಯದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾದಲ್ಲಿ ದೇಶದ ಸ್ಥಿತಿ ಹೇಗಾಗಬಹುದು ಚಿಂತನೆ ಮಾಡಬೇಕು ಎಂದು ಹರೀಶ್ ಪೂಂಜಾ ಹೇಳಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ನಡೆದ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು ಪರ - ವಿರೋಧ ಪ್ರತಿಕ್ರಿಯೆ, ಚರ್ಚೆಗೆ ಕಾರಣವಾಗಿದೆ.
Belthangady MLA Harish Poonja Video goes viral on Muslim's making more children. Says Hindus are jusy making one baby each, what happnes Muslim Population becomes more he questioned
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm