ಬ್ರೇಕಿಂಗ್ ನ್ಯೂಸ್
20-11-20 02:31 pm Mangalore Correspondent ಕರಾವಳಿ
ಮಂಗಳೂರು, ನ.20 :ಕಂದಾವರದ ಮಸೀದಿ ಬಳಿ ನವೆಂಬರ್ 15ರಂದು ರಾತ್ರಿ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವೆಂಜ್ ಅಬ್ದುಲ್ಲಾ ಕೊಲೆಯತ್ನ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಗುರುಪುರ - ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ಕಳೆದ ಎರಡು ವರ್ಷಗಳಿಂದ ಕೈಕಂಬ ಪರಿಸರದಲ್ಲಿ ಕೆಲವು ಸಂಸ್ಥೆಗಳಲ್ಲಿ ನಡೆಯುತ್ತಿದ್ದ ಅವ್ಯವಹಾರವನ್ನು ಬಯಲಿಗೆಳೆಯುವಲ್ಲಿ ಅಬ್ದುಲ್ಲಾ ಪ್ರಮುಖ ಪಾತ್ರ ವಹಿಸಿದ್ದರು. ಅಬ್ದುಲ್ಲಾ ಹತ್ಯೆಗೆ ಈ ಹಿಂದೆಯೂ ಆರೋಪಿಗಳು ಪ್ರಯತ್ನಿಸಿದ್ದರು. ಅಲ್ಲದೇ ಮನೆಗಳಿಗೆ ನುಗ್ಗಿ ಹಲ್ಲೆಗೈದ ಪ್ರಕರಣಗಳು ನಡೆದಿದ್ದವು. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದರೂ, ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಿರುವ ಮುಸ್ಲಿಂ ಸಂಘಟನೆಗಳ ಒಕ್ಕೂಟ, ಕೊಲೆಯತ್ನ ಆರೋಪಿಗಳನ್ನು ಬಂಧಿಸದಿದ್ದರೆ ನವೆಂಬರ್ 23ರ ಸೋಮವಾರ ಬಜಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಫೇಸ್ಬುಕ್ ಪೇಜ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮುಸ್ಲಿಂ ಸಂಘಟನೆಗಳ ಒಕ್ಕೂಟದ ನಾಯಕರು, ತಲವಾರು ದಾಳಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರು ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದ್ದಾರೆ.
06-06-25 12:58 am
Bengaluru Staff
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm