ಬ್ರೇಕಿಂಗ್ ನ್ಯೂಸ್
20-11-20 03:03 pm Mangalore Correspondent ಕರಾವಳಿ
ಉಡುಪಿ, ನ.20: ಮಂಗಳಮುಖಿಯರನ್ನು ನಾಗರಿಕ ಸಮಾಜ ಪರಿತ್ಯಕ್ತ ಭಾವನೆಯಿಂದಲೇ ಕಾಣುತ್ತದೆ. ಆದರೆ, ಅದೇ ಮಂಗಳಮುಖಿಯರು ಮಾನವೀಯ ಕಾರ್ಯದ ಮೂಲಕ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಡಂತ್ಯಾರು ನಿವಾಸಿ ಆರಾಧ್ಯ ಎಂಬ ಎರಡೂವರೆ ವರ್ಷದ ಹೆಣ್ಣು ಮಗುವಿಗೆ ಶ್ರವಣ ದೋಷದ ಸಮಸ್ಯೆ ಇತ್ತು. ಮಗುವಿನ ಚಿಕಿತ್ಸೆಗೆ ಬರೋಬ್ಬರಿ 14 ಲಕ್ಷ ರೂ. ಅಗತ್ಯ ಇತ್ತು. ಮಾತ್ರವಲ್ಲ, ಮೂರು ತಿಂಗಳ ಒಳಗಾಗಿ ಈ ಸರ್ಜರಿ ಮಾಡಲೇಬೇಕಿತ್ತು.

ಈ ವಿಷಯ ತಿಳಿದ ಉಡುಪಿಯ ಮಂಗಳಮುಖಿಯರ ತಂಡ, ಹೆಣ್ಣು ಮಗುವಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯಾದ್ಯಂತ ಸಂಚರಿಸಿ ಹಣಸಂಗ್ರಹ ಮಾಡಿದೆ. ಮಂಗಳಮುಖಿಯರ ತಂಡದ ನೇತೃತ್ವ ವಹಿಸಿದವರು ಸಮೀಕ್ಷಾ ಎಂಬವರು. ಎಂಬಿಎ ಪದವೀಧರೆಯಾಗಿರುವ ಸಮೀಕ್ಷಾ ತನ್ನ ತಂಡದವರಾದ ಸಾನ್ವಿ, ರೇಖಾ, ಸಂಧ್ಯಾ, ನಿಶಾ, ಲಾವಣ್ಯ ಜೊತೆ ಸೇರಿಕೊಂಡು ಹಣ ಸಂಗ್ರಹಿಸಿದೆ.
ಉಡುಪಿ ಜಿಲ್ಲೆಯಾದ್ಯಂತ ಅಂಗಡಿ- ಮುಂಗಟ್ಟುಗಳು, ಮಾರುಕಟ್ಟೆ ಪ್ರದೇಶ ಮತ್ತು ಮನೆಗಳಿಗೆ ತೆರಳಿ ಎರಡೂವರೆ ವರ್ಷದ ಪುಟ್ಟ ಕಂದಮ್ಮಳಿಗಾಗಿ ಹಣ ಸಂಗ್ರಹಿಸಿದ್ದು ಸುಮಾರು 21 ಸಾವಿರದಷ್ಟು ಮೊತ್ತವನ್ನು ಮಗುವಿಗೆ ಹಸ್ತಾಂತರಿಸಿದ್ದಾರೆ. ಈ ಮೂಲಕ ಮಂಗಳಮುಖಿಯರು ಮಾನವೀಯತೆ ಮೆರೆದಿದ್ದಾರೆ. ಮೇಲ್ನೋಟಕ್ಕೆ ಈ ಹಣ ಸಣ್ಣ ಮೊತ್ತವೇ ಆಗಿದ್ದರೂ, ಮಗುವಿಗಾಗಿ ಮಿಡಿದ ಮಂಗಳಮುಖಿಯರ ಮಾನವೀಯತೆಗೆ ಮೆಚ್ಚಬೇಕು.
ಉಡುಪಿ ಜಿಲ್ಲೆಯಲ್ಲಿ ಇವರು ಆಶ್ರಯ ಸಮುದಾಯ ಸಂಘಟನೆ ಎಂಬ ಸಂಘ ಮಾಡಿಕೊಂಡಿದ್ದು ಇದರಲ್ಲಿ 283 ಜನ ಸದಸ್ಯರಿದ್ದಾರೆ. ಪಿಯುಸಿ ಮಾಡಿದವರು, ಪದವಿ ಮಾಡಿದವರು, ಎಂಬಿಎ ಕಲಿತವರು, ಮತ್ತು ಬಿಬಿಎಂ ಕಲಿತವರು ಈ ಸಂಘಟನೆಯಲ್ಲಿ ಇದ್ದಾರೆ.
Transgenders in Udupi show noble side by collecting about Rs 21,000 to help a little girl for operation.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm