ಬ್ರೇಕಿಂಗ್ ನ್ಯೂಸ್
20-11-20 03:03 pm Mangalore Correspondent ಕರಾವಳಿ
ಉಡುಪಿ, ನ.20: ಮಂಗಳಮುಖಿಯರನ್ನು ನಾಗರಿಕ ಸಮಾಜ ಪರಿತ್ಯಕ್ತ ಭಾವನೆಯಿಂದಲೇ ಕಾಣುತ್ತದೆ. ಆದರೆ, ಅದೇ ಮಂಗಳಮುಖಿಯರು ಮಾನವೀಯ ಕಾರ್ಯದ ಮೂಲಕ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಡಂತ್ಯಾರು ನಿವಾಸಿ ಆರಾಧ್ಯ ಎಂಬ ಎರಡೂವರೆ ವರ್ಷದ ಹೆಣ್ಣು ಮಗುವಿಗೆ ಶ್ರವಣ ದೋಷದ ಸಮಸ್ಯೆ ಇತ್ತು. ಮಗುವಿನ ಚಿಕಿತ್ಸೆಗೆ ಬರೋಬ್ಬರಿ 14 ಲಕ್ಷ ರೂ. ಅಗತ್ಯ ಇತ್ತು. ಮಾತ್ರವಲ್ಲ, ಮೂರು ತಿಂಗಳ ಒಳಗಾಗಿ ಈ ಸರ್ಜರಿ ಮಾಡಲೇಬೇಕಿತ್ತು.

ಈ ವಿಷಯ ತಿಳಿದ ಉಡುಪಿಯ ಮಂಗಳಮುಖಿಯರ ತಂಡ, ಹೆಣ್ಣು ಮಗುವಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯಾದ್ಯಂತ ಸಂಚರಿಸಿ ಹಣಸಂಗ್ರಹ ಮಾಡಿದೆ. ಮಂಗಳಮುಖಿಯರ ತಂಡದ ನೇತೃತ್ವ ವಹಿಸಿದವರು ಸಮೀಕ್ಷಾ ಎಂಬವರು. ಎಂಬಿಎ ಪದವೀಧರೆಯಾಗಿರುವ ಸಮೀಕ್ಷಾ ತನ್ನ ತಂಡದವರಾದ ಸಾನ್ವಿ, ರೇಖಾ, ಸಂಧ್ಯಾ, ನಿಶಾ, ಲಾವಣ್ಯ ಜೊತೆ ಸೇರಿಕೊಂಡು ಹಣ ಸಂಗ್ರಹಿಸಿದೆ.
ಉಡುಪಿ ಜಿಲ್ಲೆಯಾದ್ಯಂತ ಅಂಗಡಿ- ಮುಂಗಟ್ಟುಗಳು, ಮಾರುಕಟ್ಟೆ ಪ್ರದೇಶ ಮತ್ತು ಮನೆಗಳಿಗೆ ತೆರಳಿ ಎರಡೂವರೆ ವರ್ಷದ ಪುಟ್ಟ ಕಂದಮ್ಮಳಿಗಾಗಿ ಹಣ ಸಂಗ್ರಹಿಸಿದ್ದು ಸುಮಾರು 21 ಸಾವಿರದಷ್ಟು ಮೊತ್ತವನ್ನು ಮಗುವಿಗೆ ಹಸ್ತಾಂತರಿಸಿದ್ದಾರೆ. ಈ ಮೂಲಕ ಮಂಗಳಮುಖಿಯರು ಮಾನವೀಯತೆ ಮೆರೆದಿದ್ದಾರೆ. ಮೇಲ್ನೋಟಕ್ಕೆ ಈ ಹಣ ಸಣ್ಣ ಮೊತ್ತವೇ ಆಗಿದ್ದರೂ, ಮಗುವಿಗಾಗಿ ಮಿಡಿದ ಮಂಗಳಮುಖಿಯರ ಮಾನವೀಯತೆಗೆ ಮೆಚ್ಚಬೇಕು.
ಉಡುಪಿ ಜಿಲ್ಲೆಯಲ್ಲಿ ಇವರು ಆಶ್ರಯ ಸಮುದಾಯ ಸಂಘಟನೆ ಎಂಬ ಸಂಘ ಮಾಡಿಕೊಂಡಿದ್ದು ಇದರಲ್ಲಿ 283 ಜನ ಸದಸ್ಯರಿದ್ದಾರೆ. ಪಿಯುಸಿ ಮಾಡಿದವರು, ಪದವಿ ಮಾಡಿದವರು, ಎಂಬಿಎ ಕಲಿತವರು, ಮತ್ತು ಬಿಬಿಎಂ ಕಲಿತವರು ಈ ಸಂಘಟನೆಯಲ್ಲಿ ಇದ್ದಾರೆ.
Transgenders in Udupi show noble side by collecting about Rs 21,000 to help a little girl for operation.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm