ಬ್ರೇಕಿಂಗ್ ನ್ಯೂಸ್
20-11-20 03:03 pm Mangalore Correspondent ಕರಾವಳಿ
ಉಡುಪಿ, ನ.20: ಮಂಗಳಮುಖಿಯರನ್ನು ನಾಗರಿಕ ಸಮಾಜ ಪರಿತ್ಯಕ್ತ ಭಾವನೆಯಿಂದಲೇ ಕಾಣುತ್ತದೆ. ಆದರೆ, ಅದೇ ಮಂಗಳಮುಖಿಯರು ಮಾನವೀಯ ಕಾರ್ಯದ ಮೂಲಕ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಡಂತ್ಯಾರು ನಿವಾಸಿ ಆರಾಧ್ಯ ಎಂಬ ಎರಡೂವರೆ ವರ್ಷದ ಹೆಣ್ಣು ಮಗುವಿಗೆ ಶ್ರವಣ ದೋಷದ ಸಮಸ್ಯೆ ಇತ್ತು. ಮಗುವಿನ ಚಿಕಿತ್ಸೆಗೆ ಬರೋಬ್ಬರಿ 14 ಲಕ್ಷ ರೂ. ಅಗತ್ಯ ಇತ್ತು. ಮಾತ್ರವಲ್ಲ, ಮೂರು ತಿಂಗಳ ಒಳಗಾಗಿ ಈ ಸರ್ಜರಿ ಮಾಡಲೇಬೇಕಿತ್ತು.

ಈ ವಿಷಯ ತಿಳಿದ ಉಡುಪಿಯ ಮಂಗಳಮುಖಿಯರ ತಂಡ, ಹೆಣ್ಣು ಮಗುವಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯಾದ್ಯಂತ ಸಂಚರಿಸಿ ಹಣಸಂಗ್ರಹ ಮಾಡಿದೆ. ಮಂಗಳಮುಖಿಯರ ತಂಡದ ನೇತೃತ್ವ ವಹಿಸಿದವರು ಸಮೀಕ್ಷಾ ಎಂಬವರು. ಎಂಬಿಎ ಪದವೀಧರೆಯಾಗಿರುವ ಸಮೀಕ್ಷಾ ತನ್ನ ತಂಡದವರಾದ ಸಾನ್ವಿ, ರೇಖಾ, ಸಂಧ್ಯಾ, ನಿಶಾ, ಲಾವಣ್ಯ ಜೊತೆ ಸೇರಿಕೊಂಡು ಹಣ ಸಂಗ್ರಹಿಸಿದೆ.
ಉಡುಪಿ ಜಿಲ್ಲೆಯಾದ್ಯಂತ ಅಂಗಡಿ- ಮುಂಗಟ್ಟುಗಳು, ಮಾರುಕಟ್ಟೆ ಪ್ರದೇಶ ಮತ್ತು ಮನೆಗಳಿಗೆ ತೆರಳಿ ಎರಡೂವರೆ ವರ್ಷದ ಪುಟ್ಟ ಕಂದಮ್ಮಳಿಗಾಗಿ ಹಣ ಸಂಗ್ರಹಿಸಿದ್ದು ಸುಮಾರು 21 ಸಾವಿರದಷ್ಟು ಮೊತ್ತವನ್ನು ಮಗುವಿಗೆ ಹಸ್ತಾಂತರಿಸಿದ್ದಾರೆ. ಈ ಮೂಲಕ ಮಂಗಳಮುಖಿಯರು ಮಾನವೀಯತೆ ಮೆರೆದಿದ್ದಾರೆ. ಮೇಲ್ನೋಟಕ್ಕೆ ಈ ಹಣ ಸಣ್ಣ ಮೊತ್ತವೇ ಆಗಿದ್ದರೂ, ಮಗುವಿಗಾಗಿ ಮಿಡಿದ ಮಂಗಳಮುಖಿಯರ ಮಾನವೀಯತೆಗೆ ಮೆಚ್ಚಬೇಕು.
ಉಡುಪಿ ಜಿಲ್ಲೆಯಲ್ಲಿ ಇವರು ಆಶ್ರಯ ಸಮುದಾಯ ಸಂಘಟನೆ ಎಂಬ ಸಂಘ ಮಾಡಿಕೊಂಡಿದ್ದು ಇದರಲ್ಲಿ 283 ಜನ ಸದಸ್ಯರಿದ್ದಾರೆ. ಪಿಯುಸಿ ಮಾಡಿದವರು, ಪದವಿ ಮಾಡಿದವರು, ಎಂಬಿಎ ಕಲಿತವರು, ಮತ್ತು ಬಿಬಿಎಂ ಕಲಿತವರು ಈ ಸಂಘಟನೆಯಲ್ಲಿ ಇದ್ದಾರೆ.
Transgenders in Udupi show noble side by collecting about Rs 21,000 to help a little girl for operation.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm