ಬ್ರೇಕಿಂಗ್ ನ್ಯೂಸ್
11-01-24 10:52 pm Mangalore Correspondent ಕರಾವಳಿ
ಮಂಗಳೂರು, ಜ.11: ಕಡೆಗೂ ವಿವಾದಿತ ಸುರತ್ಕಲ್ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಗುರುವಾರ ಸಂಜೆ ಜೆಸಿಬಿ ಮೂಲಕ ಅಲ್ಲಿನ ಕಟ್ಟಡ, ಗೇಟ್, ಶೆಡ್ ಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ.
ಏಳು ವರ್ಷಗಳ ನಿರಂತರ ಹೋರಾಟದಿಂದಾಗಿ ಕಳೆದ ಅಸೆಂಬ್ಲಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಟೋಲ್ ಗೇಟ್ ಸ್ಥಗಿತವಾಗಿತ್ತು. ಆನಂತರ ಮತ್ತೆ ಶುರುವಾಗುತ್ತೆ ಎಂದು ಹೇಳಲಾಗಿದ್ದರೂ, ಲೋಕಸಭೆ ಚುನಾವಣೆ ವೇಳೆಗೆ ಜನವಿರೋಧ ಬರುವ ಸಾಧ್ಯತೆ ಇದ್ದುದರಿಂದ ಟೋಲ್ ಗೇಟ್ ಪುನರ್ ಆರಂಭ ಆಗಿರಲಿಲ್ಲ. ಇತ್ತೀಚೆಗೆ ಟೋಲ್ ಗೇಟ್ ರದ್ದಾದ ದಿನವನ್ನು ಅದೇ ಜಾಗದಲ್ಲಿ ಆಚರಿಸಲಾಗಿತ್ತು.





ಈಗ ಹೆದ್ದಾರಿ ಸವಾರರಿಗೆ ತೊಂದರೆಯಾಗಿದ್ದ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಜೆಸಿಬಿ ಮೂಲಕ ಕಂಬಗಳನ್ನು, ಕಾಂಕ್ರೀಟ್ ಕಟ್ಟಡ, ಗೋಡೆಗಳನ್ನು ತೆರವುಗೊಳಿಸಿದೆ. ಇದರಿಂದಾಗಿ ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ. ಹಲವು ಬಾರಿ ಇಲ್ಲಿನ ಅವಶೇಷ ರಾತ್ರಿ ಸಾಗುವ ವಾಹನಗಳಿಗೆ ತಿಳಿಯದೆ ಅಪಘಾತಕ್ಕೆ ಕಾರಣವಾಗಿದ್ದೂ ಇದೆ.
Mangalore Surathkal toll structure fully removed by Highway officials.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm