ಬ್ರೇಕಿಂಗ್ ನ್ಯೂಸ್
11-01-24 10:52 pm Mangalore Correspondent ಕರಾವಳಿ
ಮಂಗಳೂರು, ಜ.11: ಕಡೆಗೂ ವಿವಾದಿತ ಸುರತ್ಕಲ್ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಗುರುವಾರ ಸಂಜೆ ಜೆಸಿಬಿ ಮೂಲಕ ಅಲ್ಲಿನ ಕಟ್ಟಡ, ಗೇಟ್, ಶೆಡ್ ಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭಗೊಂಡಿದೆ.
ಏಳು ವರ್ಷಗಳ ನಿರಂತರ ಹೋರಾಟದಿಂದಾಗಿ ಕಳೆದ ಅಸೆಂಬ್ಲಿ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಟೋಲ್ ಗೇಟ್ ಸ್ಥಗಿತವಾಗಿತ್ತು. ಆನಂತರ ಮತ್ತೆ ಶುರುವಾಗುತ್ತೆ ಎಂದು ಹೇಳಲಾಗಿದ್ದರೂ, ಲೋಕಸಭೆ ಚುನಾವಣೆ ವೇಳೆಗೆ ಜನವಿರೋಧ ಬರುವ ಸಾಧ್ಯತೆ ಇದ್ದುದರಿಂದ ಟೋಲ್ ಗೇಟ್ ಪುನರ್ ಆರಂಭ ಆಗಿರಲಿಲ್ಲ. ಇತ್ತೀಚೆಗೆ ಟೋಲ್ ಗೇಟ್ ರದ್ದಾದ ದಿನವನ್ನು ಅದೇ ಜಾಗದಲ್ಲಿ ಆಚರಿಸಲಾಗಿತ್ತು.





ಈಗ ಹೆದ್ದಾರಿ ಸವಾರರಿಗೆ ತೊಂದರೆಯಾಗಿದ್ದ ಟೋಲ್ ಗೇಟ್ ಅವಶೇಷಗಳನ್ನು ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಜೆಸಿಬಿ ಮೂಲಕ ಕಂಬಗಳನ್ನು, ಕಾಂಕ್ರೀಟ್ ಕಟ್ಟಡ, ಗೋಡೆಗಳನ್ನು ತೆರವುಗೊಳಿಸಿದೆ. ಇದರಿಂದಾಗಿ ಟೋಲ್ ಗೇಟ್ ವಿರುದ್ಧ ಹೋರಾಟ ನಡೆಸಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ. ಹಲವು ಬಾರಿ ಇಲ್ಲಿನ ಅವಶೇಷ ರಾತ್ರಿ ಸಾಗುವ ವಾಹನಗಳಿಗೆ ತಿಳಿಯದೆ ಅಪಘಾತಕ್ಕೆ ಕಾರಣವಾಗಿದ್ದೂ ಇದೆ.
Mangalore Surathkal toll structure fully removed by Highway officials.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm