ಬ್ರೇಕಿಂಗ್ ನ್ಯೂಸ್
14-01-24 08:58 pm Mangalore Correspondent ಕರಾವಳಿ
ಮಂಗಳೂರು, ಜ.14: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ರಸ್ತೆ ದಾಟುತ್ತಿದ್ದಾಗ ಅಪರಿಚಿತ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಬಜ್ಪೆ ಠಾಣೆ ವ್ಯಾಪ್ತಿಯ ತೆಂಕ ಎಡಪದವಿನಲ್ಲಿ ನಡೆದಿದೆ.
ಶಾಸಕ ರಾಜೇಶ್ ನಾಯ್ಕ್ ಅವರು ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಮಧ್ಯಾಹ್ನ ತೆಂಕ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆಗೆ ತೆರಳಿದ್ದು ಮಧ್ಯಾಹ್ನ 1.30ರ ಸುಮಾರಿಗೆ ಪೂಜೆ ಮುಗಿಸಿ ರಸ್ತೆ ದಾಟಲು ನಿಂತಿದ್ದಾಗ ಎದುರಿನಿಂದ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಮೂಡುಬಿದ್ರೆಯಿಂದ ಮಂಗಳೂರು ಸಾಗುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಶಾಸಕರಿಗೆ ಡಿಕ್ಕಿಯಾದರೂ ನಿಲ್ಲಿಸದೆ ಎಸ್ಕೇಪ್ ಆಗಿದ್ದಾನೆ. ಸ್ಥಳೀಯರು ಕೂಡಲೇ ಗಾಡಿ ನಂಬರ್ ನೋಟ್ ಮಾಡಿ ಬಜ್ಪೆ ಪೊಲೀಸರಿಗೆ ತಿಳಿಸಿದ್ದರು. ನಿಲ್ಲಿಸದೆ ಪರಾರಿಯಾದ ಕಾರನ್ನು ಬಳಿಕ ಗುರುಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಟ್ ಅಂಡ್ ರನ್ ಮಾಡಿದ ಆರೋಪಿ ಮೊಹಮ್ಮದ್ ಸುಫೈಲನ್ನು ಪೊಲೀಸರು ಬಂಧಿಸಿದ್ದಾರೆ.
ಶಾಸಕ ರಾಜೇಶ್ ನಾಯ್ಕ್ ಅವರ ಎರಡೂ ಕಾಲಿಗೆ ಗಾಯಗೊಂಡಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ. ಘಟನೆ ಬಗ್ಗೆ ಬಜ್ಪೆ ಠಾಣೆಯಲ್ಲಿ ಶಾಸಕರ ಪಿಎ ಪವನ್ ಕುಮಾರ್ ಶೆಟ್ಟಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಕಾರು ಚಾಲಕ ರೈಲ್ವೇ ನಿಲ್ದಾಣಕ್ಕೆಂದು ವೇಗವಾಗಿ ಬರುತ್ತಿದ್ದ. ತೆಂಕ ಎಡಪದವಿನಲ್ಲಿ ಒಂದು ಕಡೆ ಲಾರಿ ಇದ್ದುದರಿಂದ ಅದನ್ನು ಓವರ್ ಟೇಕ್ ಮಾಡಿ ಬರುವಾಗ ಶಾಸಕರ ಮೇಲೆ ಡಿಕ್ಕಿಯಾಗಿದ್ದಾನೆ. ಸ್ಥಳದಲ್ಲಿ ಜನರು ಇದ್ದುದರಿಂದ ನಿಲ್ಲಿಸದೆ ಪರಾರಿಯಾಗಿದ್ದ. ಲುಂಗಿ ಉಟ್ಟಿದ್ದ ಶಾಸಕರು ಕಾರಿನ ಹೊಡೆತಕ್ಕೆ ಸಿಲುಕಿದ್ದರು. ಆದರೆ ಅದೃಷ್ಟದಿಂದ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ ಎಂದು ಪವನ್ ಕುಮಾರ್ ತಿಳಿಸಿದ್ದಾರೆ.
Bantwal MLA Rajesh Naik has escaped a near fatal road accident in Bajpe police station limits on Sunday, January 14, in the afternoon. The legislator has suffered injuries in both of his knees and is undergoing treatment.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm