ಬ್ರೇಕಿಂಗ್ ನ್ಯೂಸ್
14-01-24 10:46 pm Mangalore Correspondent ಕರಾವಳಿ
ಮಂಗಳೂರು, ಜ.15: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದಲ್ಲಿ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸುಟ್ಟ ಗಾಯಗಳಿಂದ ಮೃತಪಟ್ಟ ಘಟನೆ ನಡೆದಿದೆ.
ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿಮಿಟೆಡ್ ಎಂಬ ಕಾರ್ಖಾನೆಯಲ್ಲಿ ಶನಿವಾರ ಸಂಜೆ ನಾಲ್ಕು ಗಂಟೆ ವೇಳೆಗೆ ಬೆಂಕಿ ಅನಾಹುತ ಸಂಭವಿಸಿದೆ. ವೆಲ್ಡಿಂಗ್ ಕಾರ್ಮಿಕ ರೊನಾಲ್ಡ್ ಪೌಲ್ ಮೃತ ವ್ಯಕ್ತಿ. ಇವರು ಮತ್ತು ಇತರ ಆರು ಮಂದಿ ಖಾಲಿ ತೈಲ ಟ್ಯಾಂಕ್ನ ದುರಸ್ತಿ ಕೆಲಸ ಮಾಡುತ್ತಿದ್ದರು. ರೊನಾಲ್ಡ್ ಅವರು ಟ್ಯಾಂಕ್ ಮೇಲ್ಭಾಗದಲ್ಲಿ ನಿಂತು ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಕೆಳಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ದೊಡ್ಡ ಶಬ್ದದೊಂದಿಗೆ ಬ್ಲಾಸ್ಟ್ ಆಗಿದೆ. ರೊನಾಲ್ಡ್ ಅವರು ಟ್ಯಾಂಕ್ ಮೇಲಿನಿಂದ 20 ಅಡಿ ಕೆಳಕ್ಕೆ ಎಸೆಯಲ್ಪಟ್ಟಿದ್ದು, ತಲೆ ಮತ್ತು ಹೊಟ್ಟೆ, ಎದೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಇತರರಿಗೂ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆಗೆ ಎಜೆ ಆಸ್ಪತ್ರೆಗೆ ಸಾಗಿಸಿದರೂ ರಾತ್ರಿ ವೇಳೆ ರೊನಾಲ್ಡ್ ಪೌಲ್ ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಇತರ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಖಾನೆಯಲ್ಲಿ ಕಾರ್ಮಿಕರ ಬಗ್ಗೆ ಮುಂಜಾಗ್ರತೆ ವಹಿಸದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ಪಣಂಬೂರು ಠಾಣೆಯಲ್ಲಿ ಕಲಂ 304ಎ ಮತ್ತು 337 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
A man, who was working as a welding worker, died of burn injuries after a fire broke out at a chemical factory in Baikampady industrial complex here on Saturday.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm