ಬ್ರೇಕಿಂಗ್ ನ್ಯೂಸ್
15-01-24 01:10 pm Mangalore Correspondent ಕರಾವಳಿ
ಮಂಗಳೂರು, ಜ.15: ಖಾಸಗಿ ಬಸ್ಸಿನಲ್ಲಿ ತಾಯಿ ಮಗಳು ತೆರಳುತ್ತಿದ್ದಾಗ ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ 65 ವರ್ಷದ ತಾಯಿ ಬಸ್ಸಿನಿಂದ ಹೊರಕ್ಕೆ ಬಿದ್ದು ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಜೋಕಟ್ಟೆಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕ ಮಹಿಳೆ ಈರಮ್ಮ (65) ಮೃತರು. ಇವರು ತನ್ನ ಮಗಳ ಜೊತೆಗೆ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಖಾಸಗಿ ಬಸ್ಸಿನಲ್ಲಿ ತೆರಳುತ್ತಿದ್ದರು. ಬಸ್ ಜೋಕಟ್ಟೆ ಕ್ರಾಸ್ ತಲುಪಿದಾಗ ಚಾಲಕ ಹಠಾತ್ ಬ್ರೇಕ್ ಹಾಕಿದ್ದು ಡ್ರೈವರ್ ಹಿಂಬದಿ ಸೀಟಿನಲ್ಲಿದ್ದ ಈರಮ್ಮ ಮುಂದಕ್ಕೆ ಬಿದ್ದು ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ.
ಬಸ್ಸಿನಿಂದ ಹೊರಕ್ಕೆ ಬಿದ್ದ ಈರಮ್ಮ ತಲೆಯ ಮೇಲಿನಿಂದಲೇ ಬಸ್ಸಿನ ಚಕ್ರ ಸಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂಚಾರಿ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ವಿರುದ್ಧ 304 ಎ ಮತ್ತು 279 ಅಡಿ ಕೇಸು ದಾಖಲಿಸಿ, ಬಂಧನ ಮಾಡಲಾಗಿದೆ. ಸ್ಟೇಟ್ ಬ್ಯಾಂಕ್ - ಜೋಕಟ್ಟೆ ನಡುವೆ ಸಾಗುತ್ತಿದ್ದ ಖಾಸಗಿ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore accident, woman killed in bus accident at Surathkal.Eramma, seated on the front seat next to the driver, was traveling with her daughter. The bus driver, identified as Anil John Lobo, abruptly applied the brakes at the service station near Jokatte Cross. The sudden stop resulted in Eramma falling from the bus.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm