ಬ್ರೇಕಿಂಗ್ ನ್ಯೂಸ್
16-01-24 12:42 pm Mangalore Correspondent ಕರಾವಳಿ
ಮಂಗಳೂರು, ಜ.16: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಆ ದಿನ ಮಧ್ಯಾಹ್ನ 1 ಗಂಟೆಗೆ ಮನೆಮಂದಿ ಮಂಜುನಾಥ್ ಅವರ ಮೊಬೈಲ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಸ್ನೇಹಿತರಲ್ಲಿ, ಪರಿಚಯದವರಲ್ಲಿ ಸಂಬಂಧಿಕರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
5.6 ಅಡಿ ಎತ್ತರದ, ಗೋಧಿ ಮೈ ಬಣ್ಣದ, ದುಂಡು ಮುಖದ, ಸಪೂರ ಶರೀರದ, ಬಿಳಿ ಹಾಗೂ ಕ್ರೀಂ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.ಮಂಜುನಾಥ್ ಹೆಗ್ಡೆ ಒಂದು ವರ್ಷದ ಹಿಂದೆಯೂ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಆನಂತರ ಪೊಲೀಸರು ಮೈಸೂರಿನಲ್ಲಿ ಪತ್ತೆ ಮಾಡಿದ್ದರು. ವಿಪರೀತ ವಹಿವಾಟಿನ ವ್ಯಕ್ತಿಯಾಗಿರುವ ಇವರು ಒತ್ತಡಕ್ಕೆ ಒಳಗಾದಾಗ ನಾಪತ್ತೆಯಾಗುತ್ತಾರೆ ಎಂದು ಅವರ ಜೊತೆಗಿದ್ದವರು ತಿಳಿಸಿದ್ದಾರೆ.
Mangalore Kankanady Police head constable Manjunatha Hegde goes missing, case filed. Formerly serving as a head constable at Kankanady city police station, he was recently transferred to the CCRB unit on OOD basis.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm