ಬ್ರೇಕಿಂಗ್ ನ್ಯೂಸ್
16-01-24 12:42 pm Mangalore Correspondent ಕರಾವಳಿ
ಮಂಗಳೂರು, ಜ.16: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಆ ದಿನ ಮಧ್ಯಾಹ್ನ 1 ಗಂಟೆಗೆ ಮನೆಮಂದಿ ಮಂಜುನಾಥ್ ಅವರ ಮೊಬೈಲ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಸ್ನೇಹಿತರಲ್ಲಿ, ಪರಿಚಯದವರಲ್ಲಿ ಸಂಬಂಧಿಕರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
5.6 ಅಡಿ ಎತ್ತರದ, ಗೋಧಿ ಮೈ ಬಣ್ಣದ, ದುಂಡು ಮುಖದ, ಸಪೂರ ಶರೀರದ, ಬಿಳಿ ಹಾಗೂ ಕ್ರೀಂ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.ಮಂಜುನಾಥ್ ಹೆಗ್ಡೆ ಒಂದು ವರ್ಷದ ಹಿಂದೆಯೂ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಆನಂತರ ಪೊಲೀಸರು ಮೈಸೂರಿನಲ್ಲಿ ಪತ್ತೆ ಮಾಡಿದ್ದರು. ವಿಪರೀತ ವಹಿವಾಟಿನ ವ್ಯಕ್ತಿಯಾಗಿರುವ ಇವರು ಒತ್ತಡಕ್ಕೆ ಒಳಗಾದಾಗ ನಾಪತ್ತೆಯಾಗುತ್ತಾರೆ ಎಂದು ಅವರ ಜೊತೆಗಿದ್ದವರು ತಿಳಿಸಿದ್ದಾರೆ.
Mangalore Kankanady Police head constable Manjunatha Hegde goes missing, case filed. Formerly serving as a head constable at Kankanady city police station, he was recently transferred to the CCRB unit on OOD basis.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm