ಬ್ರೇಕಿಂಗ್ ನ್ಯೂಸ್
16-01-24 12:42 pm Mangalore Correspondent ಕರಾವಳಿ
ಮಂಗಳೂರು, ಜ.16: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಆ ದಿನ ಮಧ್ಯಾಹ್ನ 1 ಗಂಟೆಗೆ ಮನೆಮಂದಿ ಮಂಜುನಾಥ್ ಅವರ ಮೊಬೈಲ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಸ್ನೇಹಿತರಲ್ಲಿ, ಪರಿಚಯದವರಲ್ಲಿ ಸಂಬಂಧಿಕರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
5.6 ಅಡಿ ಎತ್ತರದ, ಗೋಧಿ ಮೈ ಬಣ್ಣದ, ದುಂಡು ಮುಖದ, ಸಪೂರ ಶರೀರದ, ಬಿಳಿ ಹಾಗೂ ಕ್ರೀಂ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.ಮಂಜುನಾಥ್ ಹೆಗ್ಡೆ ಒಂದು ವರ್ಷದ ಹಿಂದೆಯೂ ಇದೇ ರೀತಿ ಮಿಸ್ಸಿಂಗ್ ಆಗಿದ್ದರು. ಆನಂತರ ಪೊಲೀಸರು ಮೈಸೂರಿನಲ್ಲಿ ಪತ್ತೆ ಮಾಡಿದ್ದರು. ವಿಪರೀತ ವಹಿವಾಟಿನ ವ್ಯಕ್ತಿಯಾಗಿರುವ ಇವರು ಒತ್ತಡಕ್ಕೆ ಒಳಗಾದಾಗ ನಾಪತ್ತೆಯಾಗುತ್ತಾರೆ ಎಂದು ಅವರ ಜೊತೆಗಿದ್ದವರು ತಿಳಿಸಿದ್ದಾರೆ.
Mangalore Kankanady Police head constable Manjunatha Hegde goes missing, case filed. Formerly serving as a head constable at Kankanady city police station, he was recently transferred to the CCRB unit on OOD basis.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm