ಬ್ರೇಕಿಂಗ್ ನ್ಯೂಸ್
16-01-24 03:09 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.16: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.
ಜ.4 ರಂದು ಎಂಟನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಉತ್ತರ ಕ್ರಿಯೆ ಜ.14ರಂದು ಭಾನುವಾರ ನಡೆದಿತ್ತು. ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.
ಆರು ವರ್ಷದ ತಮ್ಮನ ಜೊತೆ ಪದೇ ಪದೇ ಗಲಾಟೆ ನಡೆದಿತ್ತು. ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ. ಇದೇ ವಿಚಾರದಲ್ಲಿ ನೊಂದು ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ.
ಮನೆಯ ಕೊಠಡಿಯಲ್ಲೇ ತಾಯಿಯ ಸೀರೆಯನ್ನು ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ದುರಂತ ಸಾವಿಗೀಡಾಗಿದ್ದು ಉಜಿರೆಯ ಜನರ ಮನ ಕಲಕಿತ್ತು. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಇದೀಗ ಮಗನ ಉತ್ತರ ಕ್ರಿಯೆ ನಡೆದು ಎರಡೇ ದಿನದಲ್ಲಿ ತಂದೆಯೂ ಸಾವಿಗೆ ಶರಣಾಗಿದ್ದಾರೆ.
41 year old father commits suicide after his 13 year old committed suicide at Belthangady.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm