ಬ್ರೇಕಿಂಗ್ ನ್ಯೂಸ್
16-01-24 03:09 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.16: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.
ಜ.4 ರಂದು ಎಂಟನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಉತ್ತರ ಕ್ರಿಯೆ ಜ.14ರಂದು ಭಾನುವಾರ ನಡೆದಿತ್ತು. ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು.
ಆರು ವರ್ಷದ ತಮ್ಮನ ಜೊತೆ ಪದೇ ಪದೇ ಗಲಾಟೆ ನಡೆದಿತ್ತು. ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ. ಇದೇ ವಿಚಾರದಲ್ಲಿ ನೊಂದು ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ.
ಮನೆಯ ಕೊಠಡಿಯಲ್ಲೇ ತಾಯಿಯ ಸೀರೆಯನ್ನು ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ದುರಂತ ಸಾವಿಗೀಡಾಗಿದ್ದು ಉಜಿರೆಯ ಜನರ ಮನ ಕಲಕಿತ್ತು. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಇದೀಗ ಮಗನ ಉತ್ತರ ಕ್ರಿಯೆ ನಡೆದು ಎರಡೇ ದಿನದಲ್ಲಿ ತಂದೆಯೂ ಸಾವಿಗೆ ಶರಣಾಗಿದ್ದಾರೆ.
41 year old father commits suicide after his 13 year old committed suicide at Belthangady.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm