ಬ್ರೇಕಿಂಗ್ ನ್ಯೂಸ್
17-01-24 06:15 pm Mangalore Correspondent ಕರಾವಳಿ
ಮಂಗಳೂರು, ಜ.17: ಮರೋಳಿ ಹೆದ್ದಾರಿಯಲ್ಲಿ ಸ್ಕೂಟರ್ ಮೇಲೆ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ತೀವ್ರ ಗಾಯಗೊಂಡ ಘಟನೆ ನಡೆದಿದೆ. ಸ್ಕೂಟರ್ ಸವಾರ ಮಹಮ್ಮದ್ ಹನೀಫ್ (45) ಗಂಭೀರ ಗಾಯಗೊಂಡವರು.
ಹನೀಫ್ ಅವರು ಮರೋಳಿಯಿಂದ ನಂತೂರಿನ ಕಡೆಗೆ ಪತ್ನಿ ರಮ್ಲತ್ ಜೊತೆಗೆ ಬರುತ್ತಿದ್ದಾಗ ಹಿಂದಿನಿಂದ ಬಂದ ಹ್ಯುಂಡೈ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಮುಂದಿನಿಂದ ಹೋಗುತ್ತಿದ್ದ ಇನ್ನೊಂದು ಕಾರಿಗೆ ಹೋಗಿ ಬಡಿದಿದೆ. ಇದರಿಂದ ಗಂಡ ಒಂದು ಕಡೆಗೆ ಬಿದ್ದರೆ, ಹೆಂಡ್ತಿ ಇನ್ನೊಂದು ಕಡೆಗೆ ಬಿದ್ದಿದ್ದಾರೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ಹನೀಫ್ ತೀವ್ರ ಗಾಯಗೊಂಡಿದ್ದಾರೆ.
ಮಹಮ್ಮದ್ ಹನೀಫ್ ಅದ್ಯಪಾಡಿಯವರಾಗಿದ್ದು, ಸದ್ಯ ಕುದ್ರೋಳಿಯಲ್ಲಿ ವಾಸವಿದ್ದಾರೆ. ವ್ಯವಹಾರ ನಿಮಿತ್ತ ಪತ್ನಿಯ ಜೊತೆಗೆ ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿದೆ. ರಸ್ತೆಯಲ್ಲಿ ರಕ್ತದ ಕೋಡಿಯೇ ಹರಿದಿದ್ದು, ಕೆಲಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ನೇರ ರಸ್ತೆಯಲ್ಲಿ ಅತಿ ವೇಗದ ಚಾಲನೆಯೇ ಸರಣಿ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chain accident near Maroli in Mangalore, Two wheeler rider seriously injured. A case has been regsitered at Kadri Police Station.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 10:06 pm
Mangalore Correspondent
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm