ಬ್ರೇಕಿಂಗ್ ನ್ಯೂಸ್
19-01-24 08:50 pm Mangalore Correspondent ಕರಾವಳಿ
ಮಂಗಳೂರು, ಜ.19; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.
ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.
ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಅಖಿಲ್ ಎಂಬಾತನಾಗಿದ್ದು, ಆತ ಕ್ರಿಸ್ತಿಯನ್ ಧರ್ಮೀಯನಾಗಿದ್ದ.
Moral Policing in Mangalore, three arrested for assulting couple at Kadri Park. Those who attacked the students are also said to be students. Kadri police who came to the spot have arrested three.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm