ಬ್ರೇಕಿಂಗ್ ನ್ಯೂಸ್
19-01-24 08:50 pm Mangalore Correspondent ಕರಾವಳಿ
ಮಂಗಳೂರು, ಜ.19; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.
ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.
ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಅಖಿಲ್ ಎಂಬಾತನಾಗಿದ್ದು, ಆತ ಕ್ರಿಸ್ತಿಯನ್ ಧರ್ಮೀಯನಾಗಿದ್ದ.
Moral Policing in Mangalore, three arrested for assulting couple at Kadri Park. Those who attacked the students are also said to be students. Kadri police who came to the spot have arrested three.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm