ಬ್ರೇಕಿಂಗ್ ನ್ಯೂಸ್
21-01-24 02:58 pm Mangalore Correspondent ಕರಾವಳಿ
ಉಳ್ಳಾಲ, ಜ.21: ಸೈಟ್ ವಿಸಿಟ್ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲೇ ದಿಢೀರ್ ಕುಸಿದು ಬಿದ್ದ ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಪ್ರವೀಣ್ ಆಚಾರ್ಯ (51) ಹೃದಯಾಘಾದಿಂದ ಮೃತ ಪಟ್ಟ ವ್ಯಕ್ತಿ. ಮೂಲತಃ ಮಾಣಿ ,ಅನಂತಾಡಿ ನಿವಾಸಿಯಾಗಿದ್ದ ಪ್ರವೀಣ್ ಪಂಡಿತ್ ಹೌಸಿನ ಬಾಡಿಗೆ ಮನೆಯಲ್ಲಿ ಪತ್ನಿ , ಇಬ್ಬರು ಹೆಣ್ಮಕ್ಕಳೊಂದಿಗೆ ನೆಲೆಸಿದ್ದರು. ಪ್ರವೀಣ್ ಕಳೆದ ಹಲವು ವರುಷಗಳಿಂದ ತೊಕ್ಕೊಟ್ಟುವಿನಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ನಿರ್ವಹಿಸಿಸುತ್ತಿದ್ದು ಭಟ್ನಗರದಲ್ಲಿ ಕಚೇರಿ ಹೊಂದಿದ್ದರು. ಆದಿತ್ಯವಾರ ಬೆಳಗ್ಗೆ ಪ್ರವೀಣ್ ಅವರು ಉಳ್ಳಾಲ ಒಂಭತ್ತುಕೆರೆಯ ನಿರ್ಮಾಣ ಹಂತದ ಕಟ್ಟಡಕ್ಕೆ ಸೈಟ್ ಪರಿಶೀಲನೆಗೆ ತೆರಳಿದ್ದ ವೇಳೆ ಮೂರನೇ ಅಂತಸ್ತು ಏರುವಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಪತಿಯ ದಿಢೀರ್ ಅಗಲಿಕೆಯಿಂದ ಆಘಾತಗೊಂಡ ಪತ್ನಿ ತನ್ನ ಇಬ್ಬರು ಸಣ್ಣ ಹೆಣ್ಮಕ್ಕಳ ಜತೆ ಆಸ್ಪತ್ರೆಯಲ್ಲಿ ಅಳುತ್ತಿರುವ ದೃಶ್ಯ ಮನ ಕಲಕುವಂತಿತ್ತು.
Engineer dies of heart attack while site visit at Thokottu in Mangalore. The deceased has been identified as praveen acharaya.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm