ಬ್ರೇಕಿಂಗ್ ನ್ಯೂಸ್
21-01-24 02:58 pm Mangalore Correspondent ಕರಾವಳಿ
ಉಳ್ಳಾಲ, ಜ.21: ಸೈಟ್ ವಿಸಿಟ್ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲೇ ದಿಢೀರ್ ಕುಸಿದು ಬಿದ್ದ ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ.
ಪ್ರವೀಣ್ ಆಚಾರ್ಯ (51) ಹೃದಯಾಘಾದಿಂದ ಮೃತ ಪಟ್ಟ ವ್ಯಕ್ತಿ. ಮೂಲತಃ ಮಾಣಿ ,ಅನಂತಾಡಿ ನಿವಾಸಿಯಾಗಿದ್ದ ಪ್ರವೀಣ್ ಪಂಡಿತ್ ಹೌಸಿನ ಬಾಡಿಗೆ ಮನೆಯಲ್ಲಿ ಪತ್ನಿ , ಇಬ್ಬರು ಹೆಣ್ಮಕ್ಕಳೊಂದಿಗೆ ನೆಲೆಸಿದ್ದರು. ಪ್ರವೀಣ್ ಕಳೆದ ಹಲವು ವರುಷಗಳಿಂದ ತೊಕ್ಕೊಟ್ಟುವಿನಲ್ಲಿ ಸಿವಿಲ್ ಇಂಜಿನಿಯರ್ ಕೆಲಸ ನಿರ್ವಹಿಸಿಸುತ್ತಿದ್ದು ಭಟ್ನಗರದಲ್ಲಿ ಕಚೇರಿ ಹೊಂದಿದ್ದರು. ಆದಿತ್ಯವಾರ ಬೆಳಗ್ಗೆ ಪ್ರವೀಣ್ ಅವರು ಉಳ್ಳಾಲ ಒಂಭತ್ತುಕೆರೆಯ ನಿರ್ಮಾಣ ಹಂತದ ಕಟ್ಟಡಕ್ಕೆ ಸೈಟ್ ಪರಿಶೀಲನೆಗೆ ತೆರಳಿದ್ದ ವೇಳೆ ಮೂರನೇ ಅಂತಸ್ತು ಏರುವಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಪತಿಯ ದಿಢೀರ್ ಅಗಲಿಕೆಯಿಂದ ಆಘಾತಗೊಂಡ ಪತ್ನಿ ತನ್ನ ಇಬ್ಬರು ಸಣ್ಣ ಹೆಣ್ಮಕ್ಕಳ ಜತೆ ಆಸ್ಪತ್ರೆಯಲ್ಲಿ ಅಳುತ್ತಿರುವ ದೃಶ್ಯ ಮನ ಕಲಕುವಂತಿತ್ತು.
Engineer dies of heart attack while site visit at Thokottu in Mangalore. The deceased has been identified as praveen acharaya.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm