ಬ್ರೇಕಿಂಗ್ ನ್ಯೂಸ್
22-01-24 06:51 pm Mangalore Correspondent ಕರಾವಳಿ
ಮಂಗಳೂರು, ಜ.22: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದ ಸಂದರ್ಭದಲ್ಲಿ "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ದಿನವೇ ತಮ್ಮ ಸಂಕಲ್ಪವನ್ನು ಈಡೇರಿಸಿದ್ದಾರೆ.
ಕ್ಷೇತ್ರದ ಶಾಸಕನಾಗಿರುವ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು ನನ್ನ ಪಾಲಿನ ಜೀವಮಾನದ ಪರಮ ಪವಿತ್ರ ಭಾಗ್ಯ. ಇದಕ್ಕೆಲ್ಲ ಕಾರಣೀಭೂತರಾದ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ, ವಿಶ್ವ ಹಿಂದು ಪರಿಷತ್ತಿಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹಾಗೂ ತ್ಯಾಗ ಬಲಿದಾನ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ಕರಸೇವಕರಿಗೆ ಈ ಸೇವೆ ಸಮರ್ಪಿತ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಬಿಜೆಪಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರುಗಳಾದ ಶ್ರೀಮತಿ ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಭರತ್, ಗಣೇಶ್ ಕುಲಾಲ್ ಹಾಗೂ ನಿತಿನ್ ಕುಮಾರ್, ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ಅಮರ್, ಚಂದ್ರಕಾಂತ ನಾಯಕ್, ಮುರಳೀಧರ್ ನಾಯಕ್, ವಿಜೇಂದ್ರ ಗಡಿಯಾರ್, ವಿದ್ಯಾ ಕುಡ್ವ, ಸುರೇಖಾ ರಾವ್, ಗಿರೀಶ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
Ram mandir opening, MLA Vedavyas Kamath offers Urulu Seva in the temple.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm