ಬ್ರೇಕಿಂಗ್ ನ್ಯೂಸ್
22-01-24 06:51 pm Mangalore Correspondent ಕರಾವಳಿ
ಮಂಗಳೂರು, ಜ.22: ರಾಮಮಂದಿರದ ವಿವಾದ ನ್ಯಾಯಾಲಯದಲ್ಲಿ ಇದ್ದ ಸಂದರ್ಭದಲ್ಲಿ "ತೀರ್ಪು ಮಂದಿರದ ಪರವಾಗಿಯೇ ಬರಬೇಕು, ಅಲ್ಲಿಯೇ ಮಂದಿರ ನಿರ್ಮಾಣವಾಗಬೇಕು" ಎಂದು ಬಜಿಲಕೇರಿಯ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆಯ ಸಂಕಲ್ಪವನ್ನು ಕೈಗೊಂಡಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರು ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ದಿನವೇ ತಮ್ಮ ಸಂಕಲ್ಪವನ್ನು ಈಡೇರಿಸಿದ್ದಾರೆ.
ಕ್ಷೇತ್ರದ ಶಾಸಕನಾಗಿರುವ ಸಂದರ್ಭದಲ್ಲಿ ಇಂತಹ ಅಪೂರ್ವ ಘಳಿಗೆಗೆ ಸಾಕ್ಷಿಯಾಗಿರುವುದು ನನ್ನ ಪಾಲಿನ ಜೀವಮಾನದ ಪರಮ ಪವಿತ್ರ ಭಾಗ್ಯ. ಇದಕ್ಕೆಲ್ಲ ಕಾರಣೀಭೂತರಾದ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ, ವಿಶ್ವ ಹಿಂದು ಪರಿಷತ್ತಿಗೆ, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಹಾಗೂ ತ್ಯಾಗ ಬಲಿದಾನ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ಕರಸೇವಕರಿಗೆ ಈ ಸೇವೆ ಸಮರ್ಪಿತ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.


ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲದ ಬಿಜೆಪಿ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಮ.ನ.ಪಾ ಸದಸ್ಯರುಗಳಾದ ಶ್ರೀಮತಿ ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಭರತ್, ಗಣೇಶ್ ಕುಲಾಲ್ ಹಾಗೂ ನಿತಿನ್ ಕುಮಾರ್, ರಮೇಶ್ ಹೆಗ್ಡೆ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ಅಮರ್, ಚಂದ್ರಕಾಂತ ನಾಯಕ್, ಮುರಳೀಧರ್ ನಾಯಕ್, ವಿಜೇಂದ್ರ ಗಡಿಯಾರ್, ವಿದ್ಯಾ ಕುಡ್ವ, ಸುರೇಖಾ ರಾವ್, ಗಿರೀಶ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
Ram mandir opening, MLA Vedavyas Kamath offers Urulu Seva in the temple.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm