ಬ್ರೇಕಿಂಗ್ ನ್ಯೂಸ್
22-01-24 08:29 pm Mangalore Correspondent ಕರಾವಳಿ
ಉಳ್ಳಾಲ, ಜ.22: ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕ, ಶೇಂದಿ ತೆಗೆಯಲು ತೆಂಗಿನ ಮರ ಹತ್ತಿದ್ದ ಸಂದರ್ಭ ಕೆಳಗೆ ಬಿದ್ದು ಮೃತಪಟ್ಟ ಘಟನೆ ರಾಣಿಪುರ ನೇತ್ರಾವತಿ ನದಿ ತೀರದ ಸೋಮನಾಥ ಉಳಿಯ ಎಂಬಲ್ಲಿ ಸಂಭವಿಸಿದೆ.
ಮೂಲತಃ ಧರ್ಮಸ್ಥಳ ಪುದುವೆಟ್ಟು ನಿವಾಸಿ, ಕುತ್ತಾರು ಸಂತೋಷ ನಗರದಲ್ಲಿ ಕುಟುಂಬ ಸಮೇತರಾಗಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು. ಎಂದಿನಂತೆ ಇಂದು ಬೆಳಗ್ಗೆ ತಾನು ಗುತ್ತಿಗೆ ವಹಿಸಿಕೊಂಡ ಕುತ್ತಾರು ಸೋಮನಾಥ ಉಳಿಯ ಸಮೀಪದ ತೆಂಗಿನಮರಕ್ಕೆ ಹತ್ತಿದ್ದವರು ಕಾಲು ಜಾರಿ ಕೆಳಗೆಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕೊಣಾಜೆ ಮೂರ್ತೆದಾರರ ಸಂಘದ ನಿರ್ದೇಶಕರಾಗಿದ್ದ ಇವರು, ಮೂರು ತಿಂಗಳ ಹಿಂದಷ್ಟೇ ರಾಜೀನಾಮೆ ನೀಡಿ ಸದಸ್ಯರಾಗಿ ಮುಂದುವರಿದಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man falls from tree dies at Ranipura in Mangalore. The deceased has been identifed as Vishwabaran.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm