ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.





ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm