ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.





ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am