ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.





ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm