ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.





ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm