ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm