ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.





ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm