ಬ್ರೇಕಿಂಗ್ ನ್ಯೂಸ್
22-01-24 09:46 pm Mangalore Correspondent ಕರಾವಳಿ
ಮಂಗಳೂರು, ಜ.22: ಅಯೋಧ್ಯಾ ಪುರಿಯಲ್ಲಿ ರಾಮನ ಮಂದಿರ ಲೋಕಾರ್ಪಣೆಗೊಂಡ ಐತಿಹಾಸಿಕ ದಿನದ ಪ್ರಯುಕ್ತ ಮಂಗಳೂರಿನಲ್ಲಿ ರಾಮ ಭಕ್ತರು ದೀಪಾವಳಿಯಂತೆ ದೀಪಗಳನ್ನು ಹಚ್ಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಕುಳೂರಿನ ರಾಮ - ಲಕ್ಷ್ಮಣ ಜೋಡುಕರೆ ಕಂಬಳದ ಕರೆಯಲ್ಲಿ ಉದ್ದಕ್ಕೂ ದೀಪಗಳನ್ನು ಹಚ್ಚಿ ಸಂಭ್ರಮಾಚರಣೆ ನಡೆಯಿತು. ಮಂಜೊಟ್ಟಿಯಲ್ಲಿ ದೀಪಗಳಿಂದಲೇ ಶ್ರೀರಾಮ ಎಂದು ಬರೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಹಾರುವ ಗೂಡುದೀಪದಲ್ಲಿ ದೀಪವನ್ನು ಹಚ್ಚಿ ಹಾರಿಬಿಟ್ಟು ಊರಿಗೆಲ್ಲ ಸಂತಸದ ಹೊನಲನ್ನು ಪಸರಿಸುವಂತೆ ಮಾಡಿದರು. ಬೃಜೇಶ್ ಚೌಟ ನೇತೃತ್ವದಲ್ಲಿ ನಡೆಯುವ ಕಂಬಳದ ಕರೆಯಲ್ಲಿ ದೀಪಗಳನ್ನು ಹಚ್ಚಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮವನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.
ಇದಲ್ಲದೆ, ಮಂಗಳೂರು ನಗರದ ಹಲವೆಡೆ ರಾತ್ರಿ ಹೊತ್ತಿನಲ್ಲಿ ದೀಪಾವಳಿ ದಿನಗಳಂದು ಕೇಳಿಬರುವ ರೀತಿಯಲ್ಲೇ ಸಿಡಿಮದ್ದು, ಪಟಾಕಿ ಸಿಡಿಸಿ ಸಂಭ್ರಮ ಪಟ್ಟರು. ಮನೆಗಳು, ಅಪಾರ್ಟ್ಮೆಂಟ್ ಗಳ ಸುತ್ತ ದೀಪಗಳನ್ನು ಹಚ್ಚಿಟ್ಟು ರಾಮನ ಪಟ್ಟಾಭಿಷೇಕದ ಸಂಭ್ರಮವನ್ನ ತಮ್ಮದಾಗಿಸಿಕೊಂಡರು.
Ayodhya Ram Mandir Inauguration, crackers busted in Mangalore, Deepavali celebrated at Rama lakshman kambala lake.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm