ಬ್ರೇಕಿಂಗ್ ನ್ಯೂಸ್
23-01-24 03:09 pm Mangalore Correspondent ಕರಾವಳಿ
ಮಂಗಳೂರು, ಜ.23: ಮ್ಯೂಚ್ವಲ್ ಫಂಡ್ ವ್ಯವಹಾರದ ಜೊತೆಗೆ ಸಿಎ ಓದುತ್ತಿದ್ದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಸಾವಿಗೆ ಶರಣಾದ ಯುವಕ. ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಮನೆಯಲ್ಲೇ ಇದ್ದ ಕಾರ್ಲ್ ಲಾರೆನ್ಸ್ ಮಧ್ಯಾಹ್ನ ಊಟ ಮಾಡಿ ಕೊಠಡಿ ಸೇರಿದ್ದ. ಸಂಜೆ ನಾಲ್ಕು ಗಂಟೆ ವೇಳೆಗೆ ಬಾಗಿಲು ಬಡಿದರೂ ಹೊರ ಬಂದಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿಲ್ಲ ಎಂದು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಲಾರೆನ್ಸ್ ತನ್ನ ತಂದೆಯ ಜೊತೆಗೆ ಸೇರಿ ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿದ್ದ. ಸಾವಿಗೇನು ಕಾರಣ ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮತ್ತು ಪರಿಸರದಲ್ಲಿ ಒಳ್ಳೆಯ ಯುವಕನಾಗಿದ್ದ ಲಾರೆನ್ಸ್ ದಿಢೀರ್ ಸಾವಿಗೀಡಾಗಿದ್ದು ಕುಟುಂಬಸ್ಥರಲ್ಲಿ ಗಾಬರಿ ಹುಟ್ಟಿಸಿದೆ.
23 year old CA Student Carl Aranha commits suicide at house in Mangalore. It is said he was helping his father in Share market and mutual fund business. Case has been registered at Kadri Police Station.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm