ಬ್ರೇಕಿಂಗ್ ನ್ಯೂಸ್
23-01-24 03:09 pm Mangalore Correspondent ಕರಾವಳಿ
ಮಂಗಳೂರು, ಜ.23: ಮ್ಯೂಚ್ವಲ್ ಫಂಡ್ ವ್ಯವಹಾರದ ಜೊತೆಗೆ ಸಿಎ ಓದುತ್ತಿದ್ದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಸಾವಿಗೆ ಶರಣಾದ ಯುವಕ. ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಮನೆಯಲ್ಲೇ ಇದ್ದ ಕಾರ್ಲ್ ಲಾರೆನ್ಸ್ ಮಧ್ಯಾಹ್ನ ಊಟ ಮಾಡಿ ಕೊಠಡಿ ಸೇರಿದ್ದ. ಸಂಜೆ ನಾಲ್ಕು ಗಂಟೆ ವೇಳೆಗೆ ಬಾಗಿಲು ಬಡಿದರೂ ಹೊರ ಬಂದಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿಲ್ಲ ಎಂದು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಲಾರೆನ್ಸ್ ತನ್ನ ತಂದೆಯ ಜೊತೆಗೆ ಸೇರಿ ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿದ್ದ. ಸಾವಿಗೇನು ಕಾರಣ ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮತ್ತು ಪರಿಸರದಲ್ಲಿ ಒಳ್ಳೆಯ ಯುವಕನಾಗಿದ್ದ ಲಾರೆನ್ಸ್ ದಿಢೀರ್ ಸಾವಿಗೀಡಾಗಿದ್ದು ಕುಟುಂಬಸ್ಥರಲ್ಲಿ ಗಾಬರಿ ಹುಟ್ಟಿಸಿದೆ.
23 year old CA Student Carl Aranha commits suicide at house in Mangalore. It is said he was helping his father in Share market and mutual fund business. Case has been registered at Kadri Police Station.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm