ಬ್ರೇಕಿಂಗ್ ನ್ಯೂಸ್
23-01-24 03:09 pm Mangalore Correspondent ಕರಾವಳಿ
ಮಂಗಳೂರು, ಜ.23: ಮ್ಯೂಚ್ವಲ್ ಫಂಡ್ ವ್ಯವಹಾರದ ಜೊತೆಗೆ ಸಿಎ ಓದುತ್ತಿದ್ದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಸಾವಿಗೆ ಶರಣಾದ ಯುವಕ. ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಮನೆಯಲ್ಲೇ ಇದ್ದ ಕಾರ್ಲ್ ಲಾರೆನ್ಸ್ ಮಧ್ಯಾಹ್ನ ಊಟ ಮಾಡಿ ಕೊಠಡಿ ಸೇರಿದ್ದ. ಸಂಜೆ ನಾಲ್ಕು ಗಂಟೆ ವೇಳೆಗೆ ಬಾಗಿಲು ಬಡಿದರೂ ಹೊರ ಬಂದಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿಲ್ಲ ಎಂದು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಲಾರೆನ್ಸ್ ತನ್ನ ತಂದೆಯ ಜೊತೆಗೆ ಸೇರಿ ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿದ್ದ. ಸಾವಿಗೇನು ಕಾರಣ ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮತ್ತು ಪರಿಸರದಲ್ಲಿ ಒಳ್ಳೆಯ ಯುವಕನಾಗಿದ್ದ ಲಾರೆನ್ಸ್ ದಿಢೀರ್ ಸಾವಿಗೀಡಾಗಿದ್ದು ಕುಟುಂಬಸ್ಥರಲ್ಲಿ ಗಾಬರಿ ಹುಟ್ಟಿಸಿದೆ.
23 year old CA Student Carl Aranha commits suicide at house in Mangalore. It is said he was helping his father in Share market and mutual fund business. Case has been registered at Kadri Police Station.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am