ಬ್ರೇಕಿಂಗ್ ನ್ಯೂಸ್
23-01-24 03:09 pm Mangalore Correspondent ಕರಾವಳಿ
ಮಂಗಳೂರು, ಜ.23: ಮ್ಯೂಚ್ವಲ್ ಫಂಡ್ ವ್ಯವಹಾರದ ಜೊತೆಗೆ ಸಿಎ ಓದುತ್ತಿದ್ದ ಯುವಕನೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕರಂಗಲ್ಪಾಡಿಯಲ್ಲಿ ನಡೆದಿದೆ.
ಕರಂಗಲ್ಪಾಡಿ ನಿವಾಸಿ ಕಾರ್ಲ್ ಲಾರೆನ್ಸ್ ಅರಾನ್ಹ (23) ಸಾವಿಗೆ ಶರಣಾದ ಯುವಕ. ಸೋಮವಾರ ಷೇರ್ ಮಾರ್ಕೆಟ್ ರಜೆ ಇದ್ದುದರಿಂದ ಮನೆಯಲ್ಲೇ ಇದ್ದ ಕಾರ್ಲ್ ಲಾರೆನ್ಸ್ ಮಧ್ಯಾಹ್ನ ಊಟ ಮಾಡಿ ಕೊಠಡಿ ಸೇರಿದ್ದ. ಸಂಜೆ ನಾಲ್ಕು ಗಂಟೆ ವೇಳೆಗೆ ಬಾಗಿಲು ಬಡಿದರೂ ಹೊರ ಬಂದಿರಲಿಲ್ಲ. ಫೋನ್ ಮಾಡಿದರೆ ಸ್ವಿಚ್ ಆಫ್ ಆಗಿತ್ತು. ರಾತ್ರಿ 7 ಗಂಟೆಯಾದರೂ ಕೊಠಡಿಯಿಂದ ಹೊರ ಬಂದಿಲ್ಲ ಎಂದು ಕದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೊಲೀಸರು ರಾತ್ರಿ ಬಾಗಿಲು ಒಡೆದು ನೋಡಿದಾಗ, ಲಾರೆನ್ಸ್ ಬೆಟ್ ಶೀಟನ್ನೇ ಕಿಟಕಿಗೆ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಲಾರೆನ್ಸ್ ತನ್ನ ತಂದೆಯ ಜೊತೆಗೆ ಸೇರಿ ಮ್ಯೂಚುವಲ್ ಫಂಡ್ ಸೇರಿದಂತೆ ಷೇರು ಮಾರ್ಕೆಟ್ ಬಿಸಿನೆಸ್ ನಲ್ಲಿ ತೊಡಗಿಸಿದ್ದ. ಸಾವಿಗೇನು ಕಾರಣ ಎಂದು ತಿಳಿದುಬಂದಿಲ್ಲ. ಡೆತ್ ನೋಟ್ ಸಿಕ್ಕಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಮನೆ ಮತ್ತು ಪರಿಸರದಲ್ಲಿ ಒಳ್ಳೆಯ ಯುವಕನಾಗಿದ್ದ ಲಾರೆನ್ಸ್ ದಿಢೀರ್ ಸಾವಿಗೀಡಾಗಿದ್ದು ಕುಟುಂಬಸ್ಥರಲ್ಲಿ ಗಾಬರಿ ಹುಟ್ಟಿಸಿದೆ.
23 year old CA Student Carl Aranha commits suicide at house in Mangalore. It is said he was helping his father in Share market and mutual fund business. Case has been registered at Kadri Police Station.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm