ಬ್ರೇಕಿಂಗ್ ನ್ಯೂಸ್
24-01-24 10:49 am Mangalore Correspondent ಕರಾವಳಿ
ಉಳ್ಳಾಲ, ಜ.24: ಮಂಗಳೂರಿನ ನೇತ್ರಾವತಿ ನದಿಯ ಸೇತುವೆಯಲ್ಲಿ ಭೀಕರ ರಸ್ತೆ ಅಪಘಾತ ಮಂಗಳವಾರ ತಡರಾತ್ರಿ ಸಂಭವಿಸಿದ್ದು ಸೇತುವೆ ಆವರಣ ಗೋಡೆಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಬಾಗಲಕೋಟೆ ಜಿಲ್ಲೆ ನಿವಾಸಿ ಕಳೆದ ಹಲವಾರು ವರ್ಷಗಳಿಂದ ಉಳ್ಳಾಲ ತಾಲೂಕಿನ ಕಲ್ಲಾಪು, ಪಟ್ಲ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿರುವ ಸುರೇಶ್ (32) ಅಪಘಾತಕ್ಕೆ ಬಲಿಯಾದ ಯುವಕ. ಸುರೇಶ್ ನುರಿತ ದ್ವಿಚಕ್ರ ವಾಹನಗಳ ಮೆಕ್ಯಾನಿಕ್ ಆಗಿದ್ದು ಈ ಮೊದಲು ಮಂಗಳೂರಿನ ಕಂಪನಿಯೊಂದರಲ್ಲಿ ವೃತ್ತಿ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಸ್ವಂತ ಮೆಕ್ಯಾನಿಕ್ ಅಂಗಡಿ ತೆರೆದು ಕೆಲಸ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿರುವ ಸುರೇಶ್ ಹಲವು ವರುಷಗಳಿಂದ ತಂದೆ, ತಾಯಿ, ಸಹೋದರಿ ಜತೆ ಕಲ್ಲಾಪಿನಲ್ಲಿ ನೆಲೆಸಿದ್ದರು.


ಮಂಗಳವಾರ ತಡರಾತ್ರಿ ಮಂಗಳೂರಿನಿಂದ ಕಲ್ಲಾಪಿಗೆ ಸುರೇಶ್ ಬೈಕಲ್ಲಿ ಧಾವಿಸುತ್ತಿದ್ದ ವೇಳೆ ಅಪಘಾತ ನಡೆದಿದೆ. ಸೇತುವೆ ಆವರಣ ಗೋಡೆ ತಲೆಗೆ ಬಡಿದ ಪರಿಣಾಮ ವಿಪರೀತ ರಕ್ತಸ್ರಾವವಾಗಿ ಸುರೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore accident on Netravati bridge, bike rider killed on spot. The deceased has been identified as Suresh a native of Bagalakote.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm