ಬ್ರೇಕಿಂಗ್ ನ್ಯೂಸ್
25-01-24 05:37 pm Udupi Correspondent ಕರಾವಳಿ
ಉಡುಪಿ, ಜ.25: ಶೆಟ್ಟರ್ ಬಿಜೆಪಿಗೆ ಮರಳುತ್ತಾರೆಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘ ಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಅವರು ಮರಳಿರುವುದರಿಂದ ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ, ನಮ್ಮ ವಿಶ್ವಾಸ ಹೆಚ್ಚಾಗಿದೆ. ಶೆಟ್ಟರ್ ಮರು ಸೇರ್ಪಡೆಯಿಂದ ಮತ್ತಷ್ಟು ನಾಯಕರು ಬಿಜೆಪಿಗೆ ಮರಳುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದ ಕೋಟ, ಶೆಟ್ಟರ್ ಅವರು ಸುಧೀರ್ಘ ರಾಜಕೀಯ ಅನುಭವಿ ಮತ್ತು ಮುತ್ಸದ್ದಿ. ಜನಸಂಘ ಕಾಲದಿಂದ ಬಿಜೆಪಿ ಕಟ್ಟಿದವರು. ಅವರ ಮರು ಆಗಮನದಿಂದ ಖುಷಿ, ಸಮಾಧಾನ, ಸಂತೋಷವಾಗಿದೆ ಎಂದರು. ಶೆಟ್ಟರ್ ಬಿಜೆಪಿಯ ಪರಮೋಚ್ಚ ಮುಖಂಡರನ್ನು ಎಂದೂ ಟೀಕಿಸಿಲ್ಲ. ಆರೋಗ್ಯಕರ ಟೀಕೆಗಳನ್ನು ಮಾತ್ರ ಮಾಡುತ್ತಿದ್ದರು. ಶೆಟ್ಟರ್ ಪಕ್ಷಕ್ಕೆ ಮರಳಿದ ಕ್ರೆಡಿಟ್ ಪಕ್ಷಕ್ಕೆ ಸಲ್ಲುತ್ತದೆ. ಯಾರಿಗೂ ಒಬ್ಬರಿಗೆ ಅಲ್ಲ ಎಂದರು.
ಕಾಂಗ್ರೆಸ್ ಎಷ್ಟೇ ಅವಕಾಶ ಕೊಟ್ಟರೂ ಶೆಟ್ಟರ್ ರನ್ನು ಮುಖ್ಯಮಂತ್ರಿ ಮಾಡಿದ್ದು ಬಿಜೆಪಿ. ಅಧಿಕಾರಕ್ಕಿಂತ ಹೆಚ್ಚಾಗಿ ಸಮಾಧಾನ ಬೇಕು ಎಂದು ಬಿಜೆಪಿಗೆ ಮರಳಿದ್ದಾರೆ. ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದಾರೆ. ಸಣ್ಣಪುಟ್ಟ ಮುನಿಸಿದ್ದರೂ ಸಿದ್ಧಾಂತಕ್ಕೆ ಬದ್ಧತೆ ಇದೆ ಎಂಬುದಕ್ಕೆ ಶೆಟರ್ ಸಾಕ್ಷಿ. ಲಕ್ಷ್ಮಣ ಸವದಿಯೂ ಮರು ಸೇರ್ಪಡೆ ಬಗ್ಗೆ ಚರ್ಚೆಯಾಗುತ್ತಿದೆ. ಸವದಿ ಕೂಡ ಶೆಟ್ಟರ್ ಹಾದಿ ತುಳಿಯುತ್ತಾರೆ ಎಂಬ ವಿಶ್ವಾಸವಿದೆ. ಮೋದಿ ನಾಯಕತ್ವವನ್ನು ರಾಷ್ಟ್ರವೇ ಪ್ರೀತಿಸುತ್ತಿದೆ. ರಾಮ ಪ್ರತಿಷ್ಠಾಪನೆ ನಂತರ ಕಾಂಗ್ರೆಸ್ ನಲ್ಲಿರುವ ಹಿಂದುಗಳು ಕೂಡ ಬಿಜೆಪಿಯ ವೈಚಾರಿಕತೆಯನ್ನು ಮೆಚ್ಚಿದ್ದಾರೆ. ರಾಷ್ಟ್ರವನ್ನು ಮುನ್ನಡೆಸುತ್ತಿರುವ ಮೋದಿಯವರನ್ನು ಒಪ್ಪಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
Shettar was expected to return to the BJP. He was associated with our ideology for a long time. Leader of Opposition in the Legislative Council Kota Srinivas Poojary said that no other party is suitable for people with ideological backgrounds like Shettar.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm