ಬ್ರೇಕಿಂಗ್ ನ್ಯೂಸ್
25-01-24 05:46 pm Mangalore Correspondent ಕರಾವಳಿ
ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್ ಹಾನಿಯಾಗಿದ್ದು, ಲಿವರ್ ಟ್ರಾನ್ಸ್ಪ್ಲಾಂಟ್ ಮಾಡಬೇಕೆಂದು ತಿಳಿಸಿದ್ದರು.

ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.
In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am