ಬ್ರೇಕಿಂಗ್ ನ್ಯೂಸ್
25-01-24 05:46 pm Mangalore Correspondent ಕರಾವಳಿ
ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್ ಹಾನಿಯಾಗಿದ್ದು, ಲಿವರ್ ಟ್ರಾನ್ಸ್ಪ್ಲಾಂಟ್ ಮಾಡಬೇಕೆಂದು ತಿಳಿಸಿದ್ದರು.

ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.
In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm